Advertisement
ಧಾರ್ಮಿಕ

ಶ್ರೀ ಚಕ್ರದ ಮಹತ್ವ ಬಗ್ಯೆ ಉಪನ್ಯಾಸ

Share

ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು ಅಗ್ನಿ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ ಎಂದು ಕಾಸರಗೋಡಿನ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಹೇಳಿದರು.

Advertisement

ಅವರು ಶನಿವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶ್ರೀಚಕ್ರದ ಮಹತ್ವದ ಬಗ್ಯೆ ಉಪನ್ಯಾಸ ನೀಡಿದರು. ಭಗವಂತನ ಆರಾಧನೆಗೆ ಮಂಡಲಗಳನ್ನು ರಚಿಸುತ್ತಾರೆ. ಆರಾಧನೆ ಮತ್ತು ರಕ್ಷಣೆಗಾಗಿ ಯಂತ್ರಗಳನ್ನು ಬಳಸುತ್ತಾರೆ. ಶ್ರೀಚಕ್ರದಲ್ಲಿ ಬೇರೆ ಬೇರೆ ವಿನ್ಯಾಸಗಳಿವೆ.ಶ್ರೀಚಕ್ರ ವೃತ್ತಾಕಾರದ ರಚನೆಯಿಂದ ಕೂಡಿದ್ದು ಒಂಬತ್ತು ಆವರಣಗಳಿರುತ್ತವೆ. ಶ್ರೀಚಕ್ರ ಆರಾಧನೆ ಅತ್ಯಂತ ಶ್ರೇಷ್ಠವಾಗಿದ್ದು ಬಿಂದುವಿನಿಂದ ಆರಂಭಿಸಿ ಶ್ರೀಚಕ್ರ ರಚನೆ ಮಾಡುತ್ತಾರೆ ಎಂದು ಹೇಳಿ ಶ್ರೀಚಕ್ರ ಆರಾಧನೆಯ ಮಹತ್ವವನ್ನು ವಿವರಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

8 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

14 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

19 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

19 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

19 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago