ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು ಅಗ್ನಿ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ ಎಂದು ಕಾಸರಗೋಡಿನ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಹೇಳಿದರು.
ಅವರು ಶನಿವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶ್ರೀಚಕ್ರದ ಮಹತ್ವದ ಬಗ್ಯೆ ಉಪನ್ಯಾಸ ನೀಡಿದರು. ಭಗವಂತನ ಆರಾಧನೆಗೆ ಮಂಡಲಗಳನ್ನು ರಚಿಸುತ್ತಾರೆ. ಆರಾಧನೆ ಮತ್ತು ರಕ್ಷಣೆಗಾಗಿ ಯಂತ್ರಗಳನ್ನು ಬಳಸುತ್ತಾರೆ. ಶ್ರೀಚಕ್ರದಲ್ಲಿ ಬೇರೆ ಬೇರೆ ವಿನ್ಯಾಸಗಳಿವೆ.ಶ್ರೀಚಕ್ರ ವೃತ್ತಾಕಾರದ ರಚನೆಯಿಂದ ಕೂಡಿದ್ದು ಒಂಬತ್ತು ಆವರಣಗಳಿರುತ್ತವೆ. ಶ್ರೀಚಕ್ರ ಆರಾಧನೆ ಅತ್ಯಂತ ಶ್ರೇಷ್ಠವಾಗಿದ್ದು ಬಿಂದುವಿನಿಂದ ಆರಂಭಿಸಿ ಶ್ರೀಚಕ್ರ ರಚನೆ ಮಾಡುತ್ತಾರೆ ಎಂದು ಹೇಳಿ ಶ್ರೀಚಕ್ರ ಆರಾಧನೆಯ ಮಹತ್ವವನ್ನು ವಿವರಿಸಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…