Advertisement
ಧಾರ್ಮಿಕ

ಶ್ರೀ ಚಕ್ರದ ಮಹತ್ವ ಬಗ್ಯೆ ಉಪನ್ಯಾಸ

Share

ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು ಅಗ್ನಿ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ ಎಂದು ಕಾಸರಗೋಡಿನ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಹೇಳಿದರು.

ಅವರು ಶನಿವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶ್ರೀಚಕ್ರದ ಮಹತ್ವದ ಬಗ್ಯೆ ಉಪನ್ಯಾಸ ನೀಡಿದರು. ಭಗವಂತನ ಆರಾಧನೆಗೆ ಮಂಡಲಗಳನ್ನು ರಚಿಸುತ್ತಾರೆ. ಆರಾಧನೆ ಮತ್ತು ರಕ್ಷಣೆಗಾಗಿ ಯಂತ್ರಗಳನ್ನು ಬಳಸುತ್ತಾರೆ. ಶ್ರೀಚಕ್ರದಲ್ಲಿ ಬೇರೆ ಬೇರೆ ವಿನ್ಯಾಸಗಳಿವೆ.ಶ್ರೀಚಕ್ರ ವೃತ್ತಾಕಾರದ ರಚನೆಯಿಂದ ಕೂಡಿದ್ದು ಒಂಬತ್ತು ಆವರಣಗಳಿರುತ್ತವೆ. ಶ್ರೀಚಕ್ರ ಆರಾಧನೆ ಅತ್ಯಂತ ಶ್ರೇಷ್ಠವಾಗಿದ್ದು ಬಿಂದುವಿನಿಂದ ಆರಂಭಿಸಿ ಶ್ರೀಚಕ್ರ ರಚನೆ ಮಾಡುತ್ತಾರೆ ಎಂದು ಹೇಳಿ ಶ್ರೀಚಕ್ರ ಆರಾಧನೆಯ ಮಹತ್ವವನ್ನು ವಿವರಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

34 minutes ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

57 minutes ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

22 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago