Advertisement
ಧಾರ್ಮಿಕ

ಶ್ರೀ ಚಕ್ರದ ಮಹತ್ವ ಬಗ್ಯೆ ಉಪನ್ಯಾಸ

Share

ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು ಅಗ್ನಿ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ ಎಂದು ಕಾಸರಗೋಡಿನ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಹೇಳಿದರು.

ಅವರು ಶನಿವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶ್ರೀಚಕ್ರದ ಮಹತ್ವದ ಬಗ್ಯೆ ಉಪನ್ಯಾಸ ನೀಡಿದರು. ಭಗವಂತನ ಆರಾಧನೆಗೆ ಮಂಡಲಗಳನ್ನು ರಚಿಸುತ್ತಾರೆ. ಆರಾಧನೆ ಮತ್ತು ರಕ್ಷಣೆಗಾಗಿ ಯಂತ್ರಗಳನ್ನು ಬಳಸುತ್ತಾರೆ. ಶ್ರೀಚಕ್ರದಲ್ಲಿ ಬೇರೆ ಬೇರೆ ವಿನ್ಯಾಸಗಳಿವೆ.ಶ್ರೀಚಕ್ರ ವೃತ್ತಾಕಾರದ ರಚನೆಯಿಂದ ಕೂಡಿದ್ದು ಒಂಬತ್ತು ಆವರಣಗಳಿರುತ್ತವೆ. ಶ್ರೀಚಕ್ರ ಆರಾಧನೆ ಅತ್ಯಂತ ಶ್ರೇಷ್ಠವಾಗಿದ್ದು ಬಿಂದುವಿನಿಂದ ಆರಂಭಿಸಿ ಶ್ರೀಚಕ್ರ ರಚನೆ ಮಾಡುತ್ತಾರೆ ಎಂದು ಹೇಳಿ ಶ್ರೀಚಕ್ರ ಆರಾಧನೆಯ ಮಹತ್ವವನ್ನು ವಿವರಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

7 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

7 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

7 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

7 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

17 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

18 hours ago