ಸುದ್ದಿಗಳು

ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಜಾನಪದ ಸಾಂಸ್ಕೃತಿಕ ವೈಭವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದ ಅಂಗವಾಗಿ ಜಾನಪದ ಸಾಂಸ್ಕೃತಿಕ ವೈಭವ ನಡೆಯಿತು. ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ವೇದಿಕೆಯಲ್ಲಿ ಮಂಜು ಸುಳ್ಯ ನೇತೃತ್ವದ ಸುಗಿಪು ಜನಪದ ಕಲಾ ತಂಡದ ಜನಪದ ನೃತ್ಯ ರೂಪಕ ಮತ್ತು ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾರ್ವಜನಿಕ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಚಾಲನೆ ನೀಡಿದರು.ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು .

Advertisement

 

ಅತಿಥಿಗಳಾಗಿ ಸ್ಥಬ್ಧ ಚಿತ್ರಗಳ ರೂವಾರಿ ಕೇಶವ ಸುವರ್ಣ, ಎಸ್. ಸಿಕ್ಸ್ ನ ಉಪಾಧ್ಯಕ್ಷ ಚಿದಾನಂದ ವಿದ್ಯಾನಗರ, ವಕೀಲ ದಿನೇಶ್ ಅಂಬೆಕಲ್ಲು, ಸುಗಿಪು ಕಲಾ ತಂಡದ ನಿರ್ದೇಶಕ ಮಂಜು ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿದಾನಂದ ವಿದ್ಯಾನಗರ ಸ್ವಾಗತಿಸಿದರು. ನಾರಾಯಣ ಕೇಕಡ್ಕ ವಂದಿಸಿದರು. ದಸರಾ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

2 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

3 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

9 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

15 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

15 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

16 hours ago