ಸುಳ್ಯ:ಅಲೆಟ್ಟಿ ಗ್ರಾಮದ ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯವು ಭರದಿಂದ ಸಾಗುತ್ತಿದೆ. ನವಜ್ಯೋತಿ ಯುವಕ ಮಂಡಲ ಕೋಲ್ಚಾರು ಇದರ ಸಮಿತಿಯ ಸದಸ್ಯರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ 20 ಸಾವಿರ ರೂಪಾಯಿಯನ್ನು ಸಮಿತಿಯ ಅದ್ಯಕ್ಷರಾದ ದಯಾನಂದ ಪಾತಿಕಲ್ಲು ,ಸದಸ್ಯರಾದ ದನು ಕೋಲ್ಚಾರು , ಯತೀಶ ಬಾಳ್ಯಾಡಿ ಇವರು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಚಾರು , ಕೋಶಾಧಿಕಾರಿಯಾದ ಸೀತಾರಾಮ ಕೊಲ್ಲರಮೂಲೇ , ಹರೀಶ್ ಕೊಯಿಂಗಾಜೆ , ಭಜನಾ ಮಂದಿರದ ಅದ್ಯಕ್ಷರಾದ ಮನೋಜ್ ಕೋಲ್ಚಾರು ಇವರಿಗೆ ಊರ ಭಕ್ತಾದಿಗಳ ಸಮ್ಮುಖದಲ್ಲಿ ದೇಣಿಗೆ ನೀಡಲಾಯಿತು.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…