ಸುಳ್ಯ:ಅಲೆಟ್ಟಿ ಗ್ರಾಮದ ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯವು ಭರದಿಂದ ಸಾಗುತ್ತಿದೆ. ನವಜ್ಯೋತಿ ಯುವಕ ಮಂಡಲ ಕೋಲ್ಚಾರು ಇದರ ಸಮಿತಿಯ ಸದಸ್ಯರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ 20 ಸಾವಿರ ರೂಪಾಯಿಯನ್ನು ಸಮಿತಿಯ ಅದ್ಯಕ್ಷರಾದ ದಯಾನಂದ ಪಾತಿಕಲ್ಲು ,ಸದಸ್ಯರಾದ ದನು ಕೋಲ್ಚಾರು , ಯತೀಶ ಬಾಳ್ಯಾಡಿ ಇವರು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಚಾರು , ಕೋಶಾಧಿಕಾರಿಯಾದ ಸೀತಾರಾಮ ಕೊಲ್ಲರಮೂಲೇ , ಹರೀಶ್ ಕೊಯಿಂಗಾಜೆ , ಭಜನಾ ಮಂದಿರದ ಅದ್ಯಕ್ಷರಾದ ಮನೋಜ್ ಕೋಲ್ಚಾರು ಇವರಿಗೆ ಊರ ಭಕ್ತಾದಿಗಳ ಸಮ್ಮುಖದಲ್ಲಿ ದೇಣಿಗೆ ನೀಡಲಾಯಿತು.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…