ಸುಳ್ಯ:ಅಲೆಟ್ಟಿ ಗ್ರಾಮದ ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯವು ಭರದಿಂದ ಸಾಗುತ್ತಿದೆ. ನವಜ್ಯೋತಿ ಯುವಕ ಮಂಡಲ ಕೋಲ್ಚಾರು ಇದರ ಸಮಿತಿಯ ಸದಸ್ಯರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ 20 ಸಾವಿರ ರೂಪಾಯಿಯನ್ನು ಸಮಿತಿಯ ಅದ್ಯಕ್ಷರಾದ ದಯಾನಂದ ಪಾತಿಕಲ್ಲು ,ಸದಸ್ಯರಾದ ದನು ಕೋಲ್ಚಾರು , ಯತೀಶ ಬಾಳ್ಯಾಡಿ ಇವರು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಚಾರು , ಕೋಶಾಧಿಕಾರಿಯಾದ ಸೀತಾರಾಮ ಕೊಲ್ಲರಮೂಲೇ , ಹರೀಶ್ ಕೊಯಿಂಗಾಜೆ , ಭಜನಾ ಮಂದಿರದ ಅದ್ಯಕ್ಷರಾದ ಮನೋಜ್ ಕೋಲ್ಚಾರು ಇವರಿಗೆ ಊರ ಭಕ್ತಾದಿಗಳ ಸಮ್ಮುಖದಲ್ಲಿ ದೇಣಿಗೆ ನೀಡಲಾಯಿತು.
ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…