ಸುಳ್ಯ:ಅಲೆಟ್ಟಿ ಗ್ರಾಮದ ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯವು ಭರದಿಂದ ಸಾಗುತ್ತಿದೆ. ನವಜ್ಯೋತಿ ಯುವಕ ಮಂಡಲ ಕೋಲ್ಚಾರು ಇದರ ಸಮಿತಿಯ ಸದಸ್ಯರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ 20 ಸಾವಿರ ರೂಪಾಯಿಯನ್ನು ಸಮಿತಿಯ ಅದ್ಯಕ್ಷರಾದ ದಯಾನಂದ ಪಾತಿಕಲ್ಲು ,ಸದಸ್ಯರಾದ ದನು ಕೋಲ್ಚಾರು , ಯತೀಶ ಬಾಳ್ಯಾಡಿ ಇವರು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಚಾರು , ಕೋಶಾಧಿಕಾರಿಯಾದ ಸೀತಾರಾಮ ಕೊಲ್ಲರಮೂಲೇ , ಹರೀಶ್ ಕೊಯಿಂಗಾಜೆ , ಭಜನಾ ಮಂದಿರದ ಅದ್ಯಕ್ಷರಾದ ಮನೋಜ್ ಕೋಲ್ಚಾರು ಇವರಿಗೆ ಊರ ಭಕ್ತಾದಿಗಳ ಸಮ್ಮುಖದಲ್ಲಿ ದೇಣಿಗೆ ನೀಡಲಾಯಿತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…