ಸುಳ್ಯ:ಅಲೆಟ್ಟಿ ಗ್ರಾಮದ ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯವು ಭರದಿಂದ ಸಾಗುತ್ತಿದೆ. ನವಜ್ಯೋತಿ ಯುವಕ ಮಂಡಲ ಕೋಲ್ಚಾರು ಇದರ ಸಮಿತಿಯ ಸದಸ್ಯರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ 20 ಸಾವಿರ ರೂಪಾಯಿಯನ್ನು ಸಮಿತಿಯ ಅದ್ಯಕ್ಷರಾದ ದಯಾನಂದ ಪಾತಿಕಲ್ಲು ,ಸದಸ್ಯರಾದ ದನು ಕೋಲ್ಚಾರು , ಯತೀಶ ಬಾಳ್ಯಾಡಿ ಇವರು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಚಾರು , ಕೋಶಾಧಿಕಾರಿಯಾದ ಸೀತಾರಾಮ ಕೊಲ್ಲರಮೂಲೇ , ಹರೀಶ್ ಕೊಯಿಂಗಾಜೆ , ಭಜನಾ ಮಂದಿರದ ಅದ್ಯಕ್ಷರಾದ ಮನೋಜ್ ಕೋಲ್ಚಾರು ಇವರಿಗೆ ಊರ ಭಕ್ತಾದಿಗಳ ಸಮ್ಮುಖದಲ್ಲಿ ದೇಣಿಗೆ ನೀಡಲಾಯಿತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…