ಸುಳ್ಯ:ಅಲೆಟ್ಟಿ ಗ್ರಾಮದ ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯವು ಭರದಿಂದ ಸಾಗುತ್ತಿದೆ. ನವಜ್ಯೋತಿ ಯುವಕ ಮಂಡಲ ಕೋಲ್ಚಾರು ಇದರ ಸಮಿತಿಯ ಸದಸ್ಯರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ 20 ಸಾವಿರ ರೂಪಾಯಿಯನ್ನು ಸಮಿತಿಯ ಅದ್ಯಕ್ಷರಾದ ದಯಾನಂದ ಪಾತಿಕಲ್ಲು ,ಸದಸ್ಯರಾದ ದನು ಕೋಲ್ಚಾರು , ಯತೀಶ ಬಾಳ್ಯಾಡಿ ಇವರು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಚಾರು , ಕೋಶಾಧಿಕಾರಿಯಾದ ಸೀತಾರಾಮ ಕೊಲ್ಲರಮೂಲೇ , ಹರೀಶ್ ಕೊಯಿಂಗಾಜೆ , ಭಜನಾ ಮಂದಿರದ ಅದ್ಯಕ್ಷರಾದ ಮನೋಜ್ ಕೋಲ್ಚಾರು ಇವರಿಗೆ ಊರ ಭಕ್ತಾದಿಗಳ ಸಮ್ಮುಖದಲ್ಲಿ ದೇಣಿಗೆ ನೀಡಲಾಯಿತು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…