ಸುಳ್ಯ:ಅಲೆಟ್ಟಿ ಗ್ರಾಮದ ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯವು ಭರದಿಂದ ಸಾಗುತ್ತಿದೆ. ನವಜ್ಯೋತಿ ಯುವಕ ಮಂಡಲ ಕೋಲ್ಚಾರು ಇದರ ಸಮಿತಿಯ ಸದಸ್ಯರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ 20 ಸಾವಿರ ರೂಪಾಯಿಯನ್ನು ಸಮಿತಿಯ ಅದ್ಯಕ್ಷರಾದ ದಯಾನಂದ ಪಾತಿಕಲ್ಲು ,ಸದಸ್ಯರಾದ ದನು ಕೋಲ್ಚಾರು , ಯತೀಶ ಬಾಳ್ಯಾಡಿ ಇವರು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಚಾರು , ಕೋಶಾಧಿಕಾರಿಯಾದ ಸೀತಾರಾಮ ಕೊಲ್ಲರಮೂಲೇ , ಹರೀಶ್ ಕೊಯಿಂಗಾಜೆ , ಭಜನಾ ಮಂದಿರದ ಅದ್ಯಕ್ಷರಾದ ಮನೋಜ್ ಕೋಲ್ಚಾರು ಇವರಿಗೆ ಊರ ಭಕ್ತಾದಿಗಳ ಸಮ್ಮುಖದಲ್ಲಿ ದೇಣಿಗೆ ನೀಡಲಾಯಿತು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…