ಸುಳ್ಯ:ಅಲೆಟ್ಟಿ ಗ್ರಾಮದ ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯವು ಭರದಿಂದ ಸಾಗುತ್ತಿದೆ. ನವಜ್ಯೋತಿ ಯುವಕ ಮಂಡಲ ಕೋಲ್ಚಾರು ಇದರ ಸಮಿತಿಯ ಸದಸ್ಯರು ಶ್ರೀ ಶಾರದಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ 20 ಸಾವಿರ ರೂಪಾಯಿಯನ್ನು ಸಮಿತಿಯ ಅದ್ಯಕ್ಷರಾದ ದಯಾನಂದ ಪಾತಿಕಲ್ಲು ,ಸದಸ್ಯರಾದ ದನು ಕೋಲ್ಚಾರು , ಯತೀಶ ಬಾಳ್ಯಾಡಿ ಇವರು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಚಾರು , ಕೋಶಾಧಿಕಾರಿಯಾದ ಸೀತಾರಾಮ ಕೊಲ್ಲರಮೂಲೇ , ಹರೀಶ್ ಕೊಯಿಂಗಾಜೆ , ಭಜನಾ ಮಂದಿರದ ಅದ್ಯಕ್ಷರಾದ ಮನೋಜ್ ಕೋಲ್ಚಾರು ಇವರಿಗೆ ಊರ ಭಕ್ತಾದಿಗಳ ಸಮ್ಮುಖದಲ್ಲಿ ದೇಣಿಗೆ ನೀಡಲಾಯಿತು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…