ಬೆಳ್ಳಾರೆ: ಯುವಶಕ್ತಿ ಸಂಘ ಐವರ್ನಾಡು, ಸಾರ್ವಜನಿಕರ ಸಹಕಾರದೊಂದಿಗೆ ಅ.5ಮತ್ತ ಆ.6ರಂದು ಐವರ್ನಾಡು ಸ.ಹಿ.ಪ್ರಾ ಶಾಲೆಯ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ನಡೆಯುವ 1ನೇ ವರ್ಷದ ಶ್ರೀಶಾರದಾ ಪೂಜಾ ಮಹೋತ್ಸವದ ಆಮಂತ್ರಣವನ್ನು ಐವರ್ನಾಡು ಸಹಕಾರಿ ಸಂಘದ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…