ಚೊಕ್ಕಾಡಿ; ಸತ್ಯಸಾಯಿ ಸಾಯಿ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಸಲ್ಪಡುವ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ನೂತನ ಮುಖ್ಯೋಪಾಧ್ಯಾಯರಾಗಿ ಬಿ.ಗುಣಶೇಖರ ಭಟ್ ನೇಮಕವಾಗಿದ್ದಾರೆ. ಟ್ರಸ್ಟ್ ನ ಸಂಚಾಲಕರಾಗಿದ್ದ ಇವರಿಗೆ ನೂತನ ಜವಾಬ್ದಾರಿ ನೀಡಲಾಗಿದೆ. ಟ್ರಸ್ಟ್ ಅಧ್ಯಕ್ಷ ಲಕ್ಷ್ಮೀನಾರಾಯಣ ಕೋಟೆ ಅಧಿಕಾರ ನೀಡಿದರು. ಈ ಸಂದರ್ಭ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…