ಚೊಕ್ಕಾಡಿ; ಸತ್ಯಸಾಯಿ ಸಾಯಿ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಸಲ್ಪಡುವ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ನೂತನ ಮುಖ್ಯೋಪಾಧ್ಯಾಯರಾಗಿ ಬಿ.ಗುಣಶೇಖರ ಭಟ್ ನೇಮಕವಾಗಿದ್ದಾರೆ. ಟ್ರಸ್ಟ್ ನ ಸಂಚಾಲಕರಾಗಿದ್ದ ಇವರಿಗೆ ನೂತನ ಜವಾಬ್ದಾರಿ ನೀಡಲಾಗಿದೆ. ಟ್ರಸ್ಟ್ ಅಧ್ಯಕ್ಷ ಲಕ್ಷ್ಮೀನಾರಾಯಣ ಕೋಟೆ ಅಧಿಕಾರ ನೀಡಿದರು. ಈ ಸಂದರ್ಭ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…