ಸುದ್ದಿಗಳು

ಶ್ರೀ ಸದಾಶಿವ ಶಿಶುಮಂದಿರದಲ್ಲಿ ಕೀಬೋರ್ಡ್ ತರಬೇತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು.

Advertisement
Advertisement

ಸಭಾಧ್ಯಕ್ಷತೆಯೊಂದಿಗೆ ಸ್ವಾಗತಿಸಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಕೀ ಬೋರ್ಡ್ ನುಡಿಸುವುದರಿಂದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಬೆಳಗಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರಸ್ತುತ ಕೀ ಬೋರ್ಡ್ ತರಬೇತಿಗೆ ಉತ್ತಮ ಬೇಡಿಕೆ ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕೀ ಬೋಡ್ ತರಬೇತಿಯ ಗುರು ಪುತ್ತೂರಿನ ಬಾಬು ಅವರು ಈ ಕಲೆಯ ಗಾಯನ, ಸಂಗೀತದ ಮಟ್ಟವನ್ನು ಹೆಚ್ಚಿಸುತ್ತದೆ ಎಂದರು. ಅದರೊಂದಿಗೆ ಶಿಶುಮಂದಿರದಲ್ಲಿ ವಾರದ ಪ್ರತಿ ಬುಧವಾರ ಸಂಜೆ 5ರಿಂದ 7ರ ತನಕ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸ್ವಾತಿ ಆರ್. ಭಟ್ ಕುರುಂಬಡೇಲು ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

25 minutes ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

1 hour ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

1 hour ago

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ  ಆತಂಕದ  ಭವಿಷ್ಯವನ್ನು ಎದುರಿಸುತ್ತಿರುವ…

3 hours ago

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?

ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…

8 hours ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

10 hours ago