ಪುತ್ತೂರು : ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಸ್ಥೆ ಬೆಂಗಳೂರು ನಡೆಸಿದ 6 ತಿಂಗಳ ಸಹಕಾರ ಮತ್ತು ಬ್ಯಾಂಕಿಂಗ್ ಡಿಪ್ಲೊಮಾ ದೂರಶಿಕ್ಷಣ ಕೋರ್ಸ್ನಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕರಾದ ಶ್ರೀ ಸೀತಾರಾಮ ಪೂಜಾರಿಯವರು 76.57% ಅಂಕಗಳು ಹಾಗೂ ಬೆಳ್ತಂಗಡಿ ಶಾಖೆಯ ಕಿರಿಯ ಅಧಿಕಾರಿ ಶ್ರೀ ಶಿವಪ್ರಸಾದ್ ಕರಾಯ 67.57% ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…