Advertisement
ಸುದ್ದಿಗಳು

ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ…!

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚುವಲ್ಲಿ ಸೋಶಿಯಲ್ ಮೀಡಿಯಾ ಪ್ರಮುಖ ಪಾತ್ರ ವಹಿಸಿತ್ತು. ದೇಶದ ಯಾರೇ ಆಗಲಿ ಟ್ವಿಟ್ಟರ್, ಪೇಸ್ ಬುಕ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾದ ಮೂಲಕ ಸಮಸ್ಯೆ ಹೇಳಿಕೊಂಡರೆ ತಕ್ಷಣ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಾರೆ, ಸ್ಪಂದನೆ ನೀಡುತ್ತಾರೆ. ಇದೀಗ ಪ್ರಧಾನಿಗಳು ಒಂದು ದಿನ ಸೋಶಿಯಲ್ ಮೀಡಿಯಾ ಬಳಕೆ ಮಾಡುವುದಿಲ್ಲ ಎಂಬ ಹೇಳಿಕೆ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಟ್ವಿಟರ್ ಖಾತೆಯೊಂದರಲ್ಲೇ 53.3 ಮಿಲಿಯನ್​ ಫಾಲೋವರ್ಸ್​ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯ ಮಾಡಿರುವ ಟ್ವೀಟ್ ಗಳನ್ನೂ ಕಚೇರಿ ಸಿಬಂದಿಗಳ ಮೂಲಕ ಗಮನಿಸಿ ಕ್ರಮ ಕೈಗೊಳ್ಳುತ್ತಾರೆ. ಈ ಕಾರಣದಿಂದಲೇ ಗ್ರಾಮೀಣ ಭಾಗದ ಅನೇಕ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿತ್ತು. ಇದೀಗ  ಪ್ರಧಾನಿ ನರೇಂದ್ರ ಮೋದಿಯವರು  ಮೊದಲು ತಮ್ಮ ಟ್ವಿಟರ್​ ಅಕೌಂಟ್​ ಮೂಲಕ ಒಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಮುಂದಿನ ಭಾನುವಾರ ನನ್ನ ಫೇಸ್​ಬುಕ್​, ಇನ್ಸ್ಟಾಗ್ರಾಂ, ಟ್ವಿಟರ್​, ಯೂಟ್ಯೂಬ್​ ಸೇರಿ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅಕೌಂಟ್​ ಸ್ಥಗಿತಗೊಳ್ಳಲಿದೆ. ನನಗೆ ಗೊತ್ತು ನನ್ನ ಈ ನಿರ್ಧಾರದ ಪೋಸ್ಟ್​ನಿಂದ ನೀವೆಲ್ಲರೂ ಹಲವು ಪೋಸ್ಟ್​ಗಳನ್ನು ಹಾಕುತ್ತೀರಿ ಎಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ ಈಗ ಕುತೂಹಲ ಮೂಡಿಸಿದೆ.

ಕಳೆದ ಹಲವು ವರ್ಷಗಳಿಂದ ದೇಶೀಯ ಸಾಮಾಜಿಕ ಜಾಲತಾಣ ರಚನೆಯತ್ತ ಹಲವು ಮಂದಿ ಸಕ್ರಿಯವಾಗಿದ್ದರು. ಇದೀಗ ಪ್ರಧಾನಿಗಳು ಮುಂದಿನ ಭಾನುವಾರದಿಂದ ದೇಶೀಯ ಸಾಮಾಜಿಕ ಜಾಲತಾಣ ಉಪಯೋಗಿಸುವರೇ ಎಂಬ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 hour ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

3 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

8 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

14 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

14 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago