ಧರ್ಮಸ್ಥಳ: ಸರಕಾರ ಸಂಚಾರಿ ನಿಯಮಗಳನ್ನು ಶಿಸ್ತು ಬದ್ಧವಾಗಿ, ಕಟ್ಟುನಿಟ್ಟಾಗಿ ಜಾರಿಗೆ ತರುವುದು ಸೂಕ್ತವಾಗಿದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ದಂಡ ವಿಧಿಸುವುದು ಸೂಕ್ತವಲ್ಲ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಾಹನಗಳ ತಪಾಸಣೆಯಲ್ಲಿ ಸಂಚಾರಿ ನಿಯಮಗಳ ಪಾಲನೆಯಲ್ಲಿ ಸಣ್ಣಪುಟ್ಟದೋಷಗಳು ಬಂದಾಗ ಅವರಿಗೆ ಒಂದು ಎಚ್ಚರಿಕೆಯ ಪತ್ರ (ನೋಟೀಸ್ ) ನೀಡಿ ತಿದ್ದಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಕೊಡಬೇಕು. ಮುಂದೆ ಇದಕ್ಕೆತಪ್ಪಿದಲ್ಲಿದಂಡ ವಸೂಲಿ ಮಾಡಬಹುದು ಎಂದು ಹೆಗ್ಗಡೆಯವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ತಾನು ಸರಕಾರ ಪತ್ರ ಬರೆಯುವುದಾಗಿ ಹೆಗ್ಗಡೆಯವರು ಹೇಳಿದ್ದಾರೆ.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…