ಧರ್ಮಸ್ಥಳ: ಸರಕಾರ ಸಂಚಾರಿ ನಿಯಮಗಳನ್ನು ಶಿಸ್ತು ಬದ್ಧವಾಗಿ, ಕಟ್ಟುನಿಟ್ಟಾಗಿ ಜಾರಿಗೆ ತರುವುದು ಸೂಕ್ತವಾಗಿದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ದಂಡ ವಿಧಿಸುವುದು ಸೂಕ್ತವಲ್ಲ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಾಹನಗಳ ತಪಾಸಣೆಯಲ್ಲಿ ಸಂಚಾರಿ ನಿಯಮಗಳ ಪಾಲನೆಯಲ್ಲಿ ಸಣ್ಣಪುಟ್ಟದೋಷಗಳು ಬಂದಾಗ ಅವರಿಗೆ ಒಂದು ಎಚ್ಚರಿಕೆಯ ಪತ್ರ (ನೋಟೀಸ್ ) ನೀಡಿ ತಿದ್ದಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಕೊಡಬೇಕು. ಮುಂದೆ ಇದಕ್ಕೆತಪ್ಪಿದಲ್ಲಿದಂಡ ವಸೂಲಿ ಮಾಡಬಹುದು ಎಂದು ಹೆಗ್ಗಡೆಯವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ತಾನು ಸರಕಾರ ಪತ್ರ ಬರೆಯುವುದಾಗಿ ಹೆಗ್ಗಡೆಯವರು ಹೇಳಿದ್ದಾರೆ.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490