ಧರ್ಮಸ್ಥಳ: ಸರಕಾರ ಸಂಚಾರಿ ನಿಯಮಗಳನ್ನು ಶಿಸ್ತು ಬದ್ಧವಾಗಿ, ಕಟ್ಟುನಿಟ್ಟಾಗಿ ಜಾರಿಗೆ ತರುವುದು ಸೂಕ್ತವಾಗಿದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ದಂಡ ವಿಧಿಸುವುದು ಸೂಕ್ತವಲ್ಲ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಾಹನಗಳ ತಪಾಸಣೆಯಲ್ಲಿ ಸಂಚಾರಿ ನಿಯಮಗಳ ಪಾಲನೆಯಲ್ಲಿ ಸಣ್ಣಪುಟ್ಟದೋಷಗಳು ಬಂದಾಗ ಅವರಿಗೆ ಒಂದು ಎಚ್ಚರಿಕೆಯ ಪತ್ರ (ನೋಟೀಸ್ ) ನೀಡಿ ತಿದ್ದಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಕೊಡಬೇಕು. ಮುಂದೆ ಇದಕ್ಕೆತಪ್ಪಿದಲ್ಲಿದಂಡ ವಸೂಲಿ ಮಾಡಬಹುದು ಎಂದು ಹೆಗ್ಗಡೆಯವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ತಾನು ಸರಕಾರ ಪತ್ರ ಬರೆಯುವುದಾಗಿ ಹೆಗ್ಗಡೆಯವರು ಹೇಳಿದ್ದಾರೆ.
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…
ರೈತರಿಗೆ ‘ಎನ್ಪಿಕೆ 17 :17 :17 ' ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ…