ಧರ್ಮಸ್ಥಳ: ಸರಕಾರ ಸಂಚಾರಿ ನಿಯಮಗಳನ್ನು ಶಿಸ್ತು ಬದ್ಧವಾಗಿ, ಕಟ್ಟುನಿಟ್ಟಾಗಿ ಜಾರಿಗೆ ತರುವುದು ಸೂಕ್ತವಾಗಿದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ದಂಡ ವಿಧಿಸುವುದು ಸೂಕ್ತವಲ್ಲ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಾಹನಗಳ ತಪಾಸಣೆಯಲ್ಲಿ ಸಂಚಾರಿ ನಿಯಮಗಳ ಪಾಲನೆಯಲ್ಲಿ ಸಣ್ಣಪುಟ್ಟದೋಷಗಳು ಬಂದಾಗ ಅವರಿಗೆ ಒಂದು ಎಚ್ಚರಿಕೆಯ ಪತ್ರ (ನೋಟೀಸ್ ) ನೀಡಿ ತಿದ್ದಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಕೊಡಬೇಕು. ಮುಂದೆ ಇದಕ್ಕೆತಪ್ಪಿದಲ್ಲಿದಂಡ ವಸೂಲಿ ಮಾಡಬಹುದು ಎಂದು ಹೆಗ್ಗಡೆಯವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ತಾನು ಸರಕಾರ ಪತ್ರ ಬರೆಯುವುದಾಗಿ ಹೆಗ್ಗಡೆಯವರು ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…