ಧರ್ಮಸ್ಥಳ: ಸರಕಾರ ಸಂಚಾರಿ ನಿಯಮಗಳನ್ನು ಶಿಸ್ತು ಬದ್ಧವಾಗಿ, ಕಟ್ಟುನಿಟ್ಟಾಗಿ ಜಾರಿಗೆ ತರುವುದು ಸೂಕ್ತವಾಗಿದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ದಂಡ ವಿಧಿಸುವುದು ಸೂಕ್ತವಲ್ಲ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಾಹನಗಳ ತಪಾಸಣೆಯಲ್ಲಿ ಸಂಚಾರಿ ನಿಯಮಗಳ ಪಾಲನೆಯಲ್ಲಿ ಸಣ್ಣಪುಟ್ಟದೋಷಗಳು ಬಂದಾಗ ಅವರಿಗೆ ಒಂದು ಎಚ್ಚರಿಕೆಯ ಪತ್ರ (ನೋಟೀಸ್ ) ನೀಡಿ ತಿದ್ದಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಕೊಡಬೇಕು. ಮುಂದೆ ಇದಕ್ಕೆತಪ್ಪಿದಲ್ಲಿದಂಡ ವಸೂಲಿ ಮಾಡಬಹುದು ಎಂದು ಹೆಗ್ಗಡೆಯವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ತಾನು ಸರಕಾರ ಪತ್ರ ಬರೆಯುವುದಾಗಿ ಹೆಗ್ಗಡೆಯವರು ಹೇಳಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…