ಧರ್ಮಸ್ಥಳ: ಸರಕಾರ ಸಂಚಾರಿ ನಿಯಮಗಳನ್ನು ಶಿಸ್ತು ಬದ್ಧವಾಗಿ, ಕಟ್ಟುನಿಟ್ಟಾಗಿ ಜಾರಿಗೆ ತರುವುದು ಸೂಕ್ತವಾಗಿದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ದಂಡ ವಿಧಿಸುವುದು ಸೂಕ್ತವಲ್ಲ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಾಹನಗಳ ತಪಾಸಣೆಯಲ್ಲಿ ಸಂಚಾರಿ ನಿಯಮಗಳ ಪಾಲನೆಯಲ್ಲಿ ಸಣ್ಣಪುಟ್ಟದೋಷಗಳು ಬಂದಾಗ ಅವರಿಗೆ ಒಂದು ಎಚ್ಚರಿಕೆಯ ಪತ್ರ (ನೋಟೀಸ್ ) ನೀಡಿ ತಿದ್ದಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಕೊಡಬೇಕು. ಮುಂದೆ ಇದಕ್ಕೆತಪ್ಪಿದಲ್ಲಿದಂಡ ವಸೂಲಿ ಮಾಡಬಹುದು ಎಂದು ಹೆಗ್ಗಡೆಯವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ತಾನು ಸರಕಾರ ಪತ್ರ ಬರೆಯುವುದಾಗಿ ಹೆಗ್ಗಡೆಯವರು ಹೇಳಿದ್ದಾರೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…