ಧರ್ಮಸ್ಥಳ: ಸರಕಾರ ಸಂಚಾರಿ ನಿಯಮಗಳನ್ನು ಶಿಸ್ತು ಬದ್ಧವಾಗಿ, ಕಟ್ಟುನಿಟ್ಟಾಗಿ ಜಾರಿಗೆ ತರುವುದು ಸೂಕ್ತವಾಗಿದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ದಂಡ ವಿಧಿಸುವುದು ಸೂಕ್ತವಲ್ಲ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಾಹನಗಳ ತಪಾಸಣೆಯಲ್ಲಿ ಸಂಚಾರಿ ನಿಯಮಗಳ ಪಾಲನೆಯಲ್ಲಿ ಸಣ್ಣಪುಟ್ಟದೋಷಗಳು ಬಂದಾಗ ಅವರಿಗೆ ಒಂದು ಎಚ್ಚರಿಕೆಯ ಪತ್ರ (ನೋಟೀಸ್ ) ನೀಡಿ ತಿದ್ದಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ಕೊಡಬೇಕು. ಮುಂದೆ ಇದಕ್ಕೆತಪ್ಪಿದಲ್ಲಿದಂಡ ವಸೂಲಿ ಮಾಡಬಹುದು ಎಂದು ಹೆಗ್ಗಡೆಯವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ತಾನು ಸರಕಾರ ಪತ್ರ ಬರೆಯುವುದಾಗಿ ಹೆಗ್ಗಡೆಯವರು ಹೇಳಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…