ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ 2.5 ಲಕ್ಷಕ್ಕೂ ಅಧಿಕ ಮತಗಳಿಂದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯದ ವಿವಿದೆಡೆ ಸಂಜೆ ಸಂಭ್ರಮಾಚರಣೆ ನಡೆಯಲಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ. ಸುಳ್ಯ ನಗರ, ಮಂಡೆಕೋಲು , ಬೆಳ್ಳಾರೆ, ಗುತ್ತಿಗಾರು ಮೊದಲಾದ ಕಡೆ ಸಂಭ್ರಮಾಚರಣೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ಸಿಹಿ ಹಂಚಿ ಸಂಭ್ರಮಿಸಿಕೊಂಡಿರುವ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿಯಲ್ಲಿ ಟಿವಿ ಮೂಲಕ ಫಲಿತಾಂಶವನ್ನು ವೀಕ್ಷಣೆ ಮಾಡಿದ್ದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…