ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ 2.5 ಲಕ್ಷಕ್ಕೂ ಅಧಿಕ ಮತಗಳಿಂದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯದ ವಿವಿದೆಡೆ ಸಂಜೆ ಸಂಭ್ರಮಾಚರಣೆ ನಡೆಯಲಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ. ಸುಳ್ಯ ನಗರ, ಮಂಡೆಕೋಲು , ಬೆಳ್ಳಾರೆ, ಗುತ್ತಿಗಾರು ಮೊದಲಾದ ಕಡೆ ಸಂಭ್ರಮಾಚರಣೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ಸಿಹಿ ಹಂಚಿ ಸಂಭ್ರಮಿಸಿಕೊಂಡಿರುವ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿಯಲ್ಲಿ ಟಿವಿ ಮೂಲಕ ಫಲಿತಾಂಶವನ್ನು ವೀಕ್ಷಣೆ ಮಾಡಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…