ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಆದರೆ ಜಿಲ್ಲಾಡಳಿತ ಹೊರಡಿಸಿರುವ ಆದೇಶದ ಮಾರ್ಗಸೂಚಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಎಂದಿನಂತೆ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಅಗತ್ಯ ಸೇವೆಯಲ್ಲೊಂದಾದ ನಂದಿನ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಾಕಷ್ಟು ಪ್ರಮಾಣದಲ್ಲಿ ಡೀಲರ್ ಕೇಂದ್ರಗಳಲ್ಲಿ ದೊರೆಯುತ್ತದೆ. ಈ ಬಗ್ಗೆಯಾವುದೇ ಗೊಂದಲ ಅಗತ್ಯವಿಲ್ಲ, ಗ್ರಾಹಕರು ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನ ಖರೀದಿ ಮಾಡಬಹುದು ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…