ಕೊರೋನಾ ವೈರಸ್ ಹರಡುವುದು ತಡೆಗಟ್ಟಲು ಸಂಡೇ ರಾಜ್ಯದಲ್ಲಿ ಸಂಡೇ ಲಾಕೌನ್ಡ್ ಜಾರಿಗೆ ತರಲಾಗಿದ್ದು ಇದೀಗ ಯಶಸ್ವಿಯಾಗುತ್ತಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಲ ಜಿಲ್ಲೆಗಳಲ್ಲಿ ಜನಸಂಚಾರ ವಿರಳವಾಗಿದೆ. ಲಾಕ್ಡೌನ್ ನಿಯಮ ಮೀರಿ ಪೇಟೆಗೆ ಬಂದವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಲಾಕ್ಡೌನ್ ನಿಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಟ್ಟಿನಿಟ್ಟಾಗಿ ಜಾರಿಯಾಗಿದ್ದು ಸುಳ್ಯ ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ವಾಹನ ಸಂಚಾರ ವಿರಳವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಹಿತ ಪ್ರಮುಖ ದೇವಸ್ಥಾನಗಳಲ್ಲೂ ಜನ ಸಂಚಾರ ವಿರಳವಾಗಿದೆ. ಸಂಪೂರ್ಣ ಸ್ತಬ್ಧವಾಗಿದೆ.
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…