ಕೊರೋನಾ ವೈರಸ್ ಹರಡುವುದು ತಡೆಗಟ್ಟಲು ಸಂಡೇ ರಾಜ್ಯದಲ್ಲಿ ಸಂಡೇ ಲಾಕೌನ್ಡ್ ಜಾರಿಗೆ ತರಲಾಗಿದ್ದು ಇದೀಗ ಯಶಸ್ವಿಯಾಗುತ್ತಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಲ ಜಿಲ್ಲೆಗಳಲ್ಲಿ ಜನಸಂಚಾರ ವಿರಳವಾಗಿದೆ. ಲಾಕ್ಡೌನ್ ನಿಯಮ ಮೀರಿ ಪೇಟೆಗೆ ಬಂದವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಲಾಕ್ಡೌನ್ ನಿಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಟ್ಟಿನಿಟ್ಟಾಗಿ ಜಾರಿಯಾಗಿದ್ದು ಸುಳ್ಯ ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ವಾಹನ ಸಂಚಾರ ವಿರಳವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಹಿತ ಪ್ರಮುಖ ದೇವಸ್ಥಾನಗಳಲ್ಲೂ ಜನ ಸಂಚಾರ ವಿರಳವಾಗಿದೆ. ಸಂಪೂರ್ಣ ಸ್ತಬ್ಧವಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…