ಕೊರೋನಾ ವೈರಸ್ ಹರಡುವುದು ತಡೆಗಟ್ಟಲು ಸಂಡೇ ರಾಜ್ಯದಲ್ಲಿ ಸಂಡೇ ಲಾಕೌನ್ಡ್ ಜಾರಿಗೆ ತರಲಾಗಿದ್ದು ಇದೀಗ ಯಶಸ್ವಿಯಾಗುತ್ತಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಲ ಜಿಲ್ಲೆಗಳಲ್ಲಿ ಜನಸಂಚಾರ ವಿರಳವಾಗಿದೆ. ಲಾಕ್ಡೌನ್ ನಿಯಮ ಮೀರಿ ಪೇಟೆಗೆ ಬಂದವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಲಾಕ್ಡೌನ್ ನಿಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಟ್ಟಿನಿಟ್ಟಾಗಿ ಜಾರಿಯಾಗಿದ್ದು ಸುಳ್ಯ ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ವಾಹನ ಸಂಚಾರ ವಿರಳವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಹಿತ ಪ್ರಮುಖ ದೇವಸ್ಥಾನಗಳಲ್ಲೂ ಜನ ಸಂಚಾರ ವಿರಳವಾಗಿದೆ. ಸಂಪೂರ್ಣ ಸ್ತಬ್ಧವಾಗಿದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…