ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.
ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel