ಸಂತ ಬ್ರಿಜಿದ್ ದೇವಾಲಯಕ್ಕೆ ಧರ್ಮಗುರುಗಳಾಗಿ ವಂ.ವಿಕ್ಟರ್ ಡಿ ಸೋಜ

June 1, 2019
10:11 AM

ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.

Advertisement
Advertisement
Advertisement

ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್‍ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ
ಕಾಶಿ, ಉತ್ತರ ಪ್ರದೇಶದ ಮರದ ಕಲಾ ಉದ್ಯಮಕ್ಕೆ ಹೆಚ್ಚಿದ ಬೇಡಿಕೆ | ಮರದಿಂದ ಕೆತ್ತಿದ ರಾಮಮಂದಿರಕ್ಕೆ ಮುಸ್ಲಿಂ ದೇಶದಿಂದಲೂ ಡಿಮ್ಯಾಂಡ್‌..!
April 13, 2024
2:41 PM
by: The Rural Mirror ಸುದ್ದಿಜಾಲ
ಎಲ್ಲೆಲ್ಲೂ ಯುಗಾದಿ ಹಬ್ಬದ ಸಂಭ್ರಮ | ವರ್ಷದ ಆದಿ ಪರ್ವವಾದ ಯುಗಾದಿಯಂದು ಚಂದ್ರ ದರ್ಶನ | ಏನಿದರ ಮಹತ್ವ?
April 8, 2024
11:40 PM
by: The Rural Mirror ಸುದ್ದಿಜಾಲ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror