ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.
ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…