ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.
ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…