ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.
ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…