ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.
ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…