ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.
ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…