ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.
ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…