ಸುಳ್ಯ: ಸುಳ್ಯದ ಐಯರ್ಲೇಡಿನ ಸಂತ ಬ್ರಿಜಿದ್ ದೇವಾಲಕ್ಕೆ ನೂತನ ವಿಚಾರಣಾ ಗುರುಗಳಾಗಿ ವಂದನೀಯ ವಿಕ್ಟರ್ ಡಿ ಸೋಜಾ ಅವರು ಅಧಿಕಾರವನ್ನು ವಹಿಸಿಕೊಂಡರು.
ಇವರು ಕಾಸರಗೋಡು ಜಿಲ್ಲೆಯ ಕಯ್ಯಾರಿನ ಕ್ರಿಸ್ತ ರಾಜರ ದೇವಾಲಯದ ವಿಚಾರಣಾ ಗುರುಗಳಾಗಿ ಏಳು ವರುಷಗಳ ಸೇವೆಯನ್ನು ನೀಡಿದ್ದಾರೆ. ಸುಳ್ಯ ಚರ್ಚ್ನ ವಿಚಾರಣಾ ಗುರುಗಳಾಗಿದ್ದ ವಂದನೀಯ ವಿನ್ಸೆಂಟ್ ಡಿ ಸೋಜ ಅವರು ಮಂಗಳೂರು ಧರ್ಮಪ್ರಾಂತ್ಯದ ಸಿ.ಓ.ಡಿ.ಪಿ ಗೆ ವರ್ಗಾವಣೆ ಗೊಂಡಿರುತ್ತಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…