Advertisement
ಸುದ್ದಿಗಳು

ಸಂಪಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

Share

ಸಂಪಾಜೆ: ನೆಹರು ಯುವ ಕೇಂದ್ರ ಕೊಡಗು, ನೇತಾಜಿ ಗೆಳೆಯರ ಬಳಗ ಚೆಡಾವು, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವು ನ. 24 ರಂದು ಸಂಪಾಜೆ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

Advertisement
Advertisement

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತೇಶ್ವರ ಎನ್.ಸಿ. ಅವರು ಕಾರ್ಯಕ್ರಮ ಉದ್ಘಾಟಿಸಿದರು. ನೇತಾಜಿ ಗೆಳೆಯರ ಬಳಗದ ಅಧ್ಯಕ್ಷ ಶಶಿಕುಮಾರ್ ಹೆಚ್.ಬಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಶಾಖೆಯ ಚೆಸ್ಕ್ ಕಿರಿಯ ಎಂಜಿನಿಯರ್ ಅನಿಲ್ ಕುಮಾರ್ ಕೆ.ಜಿ., ಸಂಪಾಜೆ ಮಾದರಿ ಪ್ರಾಥಮಿಕ ಶಾಲಾ ಶಿಕ್ಷಕ ಚರಣ್, ಎಪಿಎಂಸಿ ಸದಸ್ಯ ದೇವಪ್ಪ, ಸಂಪಾಜೆ ಗ್ರಾ. ಪಂ. ಸದಸ್ಯೆ ಗಿರಿಜಾ ಮೋಹನ್, ವರ್ತಕರಾದ ಇಸ್ಮಾಯಿಲ್ ಪಿ.ಕೆ., ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಚರಣ್ ಬಿ.ಜೆ., ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ಕೃಷ್ಣಪ್ಪ ಪಡ್ಪು ಉಪಸ್ಥಿತರಿದ್ದರು.

Advertisement

ಅಪರಾಹ್ನ ಸನ್ಮಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ನಡೆಯಿತು. ನೇತಾಜಿ ಗೆಳೆಯರ ಬಳಗದ ಸ್ಥಾಪಕ ಅಧ್ಯಕ್ಷ ಪಿಎಲ್ ಸುರೇಶ್ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಅಧ್ಯಕ್ಷ ಕುಮಾರ್ ಚಿದ್ಕಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೊಯಿದೀನ್ ಕುಂಞಿ ಎಸ್., ನೇತಾಜಿ ಗೆಳೆಯರ ಬಳಗದ ಸದಸ್ಯ ಉಮೇಶ್ ನಿಡುಬೆ ಉಪಸ್ಥಿತರಿದ್ದರು.

ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ವಾಸು ಕೊಯನಾಡು ಅವರು ಬಹುಮಾನ ವಿತರಿಸಿದರು. ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ್ ಕುಮಾರ್ ಎಚ್. ಬಿ. ಉಪಸ್ಥಿತರಿದ್ದರು. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸೆಲೆಸ್ಟಿನಾ ಲೋಬೊ ಅವರನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶಾಂತಕುಮಾರಿ ಚೆಡಾವು ಅವರು ಸನ್ಮಾನಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

3 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

22 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

23 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago