ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1 ವಾರದ ಮಟ್ಟಿಗೆ ತೆರೆಯಲಾಯಿತು. ಈ ವೇಳೆ ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಸದಸ್ಯರಾದ ಶ್ರೀಮತಿ ರಾಜೇಶ್ವರಿ, ಶ್ರೀ ಕೃಷ್ಣ ಬೆಳ್ಚಪಾಡ ಮತ್ತು ಆಧಾರ್ ನೋಂದಣಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿ ಸಾರ್ವಜನಿಕರಿಗೆ ಆದಾರ್ ಸಂಬಂಧಿತ ತಿದ್ದುಪಡಿ, ಹೊಸತಾಗಿ ನೋಂದಾಯಿಸುವ, ಹಾಗೂ ಆದಾರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಮೂಲದಾಖಲೆಯೊಂದಿಗೆ ಹಾಜರಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…