ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1 ವಾರದ ಮಟ್ಟಿಗೆ ತೆರೆಯಲಾಯಿತು. ಈ ವೇಳೆ ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಸದಸ್ಯರಾದ ಶ್ರೀಮತಿ ರಾಜೇಶ್ವರಿ, ಶ್ರೀ ಕೃಷ್ಣ ಬೆಳ್ಚಪಾಡ ಮತ್ತು ಆಧಾರ್ ನೋಂದಣಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿ ಸಾರ್ವಜನಿಕರಿಗೆ ಆದಾರ್ ಸಂಬಂಧಿತ ತಿದ್ದುಪಡಿ, ಹೊಸತಾಗಿ ನೋಂದಾಯಿಸುವ, ಹಾಗೂ ಆದಾರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಮೂಲದಾಖಲೆಯೊಂದಿಗೆ ಹಾಜರಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…