ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1 ವಾರದ ಮಟ್ಟಿಗೆ ತೆರೆಯಲಾಯಿತು. ಈ ವೇಳೆ ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಸದಸ್ಯರಾದ ಶ್ರೀಮತಿ ರಾಜೇಶ್ವರಿ, ಶ್ರೀ ಕೃಷ್ಣ ಬೆಳ್ಚಪಾಡ ಮತ್ತು ಆಧಾರ್ ನೋಂದಣಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿ ಸಾರ್ವಜನಿಕರಿಗೆ ಆದಾರ್ ಸಂಬಂಧಿತ ತಿದ್ದುಪಡಿ, ಹೊಸತಾಗಿ ನೋಂದಾಯಿಸುವ, ಹಾಗೂ ಆದಾರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಮೂಲದಾಖಲೆಯೊಂದಿಗೆ ಹಾಜರಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…