ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1 ವಾರದ ಮಟ್ಟಿಗೆ ತೆರೆಯಲಾಯಿತು. ಈ ವೇಳೆ ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಸದಸ್ಯರಾದ ಶ್ರೀಮತಿ ರಾಜೇಶ್ವರಿ, ಶ್ರೀ ಕೃಷ್ಣ ಬೆಳ್ಚಪಾಡ ಮತ್ತು ಆಧಾರ್ ನೋಂದಣಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿ ಸಾರ್ವಜನಿಕರಿಗೆ ಆದಾರ್ ಸಂಬಂಧಿತ ತಿದ್ದುಪಡಿ, ಹೊಸತಾಗಿ ನೋಂದಾಯಿಸುವ, ಹಾಗೂ ಆದಾರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಮೂಲದಾಖಲೆಯೊಂದಿಗೆ ಹಾಜರಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…
ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…
ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…
ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ…