ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1 ವಾರದ ಮಟ್ಟಿಗೆ ತೆರೆಯಲಾಯಿತು. ಈ ವೇಳೆ ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಸದಸ್ಯರಾದ ಶ್ರೀಮತಿ ರಾಜೇಶ್ವರಿ, ಶ್ರೀ ಕೃಷ್ಣ ಬೆಳ್ಚಪಾಡ ಮತ್ತು ಆಧಾರ್ ನೋಂದಣಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿ ಸಾರ್ವಜನಿಕರಿಗೆ ಆದಾರ್ ಸಂಬಂಧಿತ ತಿದ್ದುಪಡಿ, ಹೊಸತಾಗಿ ನೋಂದಾಯಿಸುವ, ಹಾಗೂ ಆದಾರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಮೂಲದಾಖಲೆಯೊಂದಿಗೆ ಹಾಜರಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…