ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1 ವಾರದ ಮಟ್ಟಿಗೆ ತೆರೆಯಲಾಯಿತು. ಈ ವೇಳೆ ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಸದಸ್ಯರಾದ ಶ್ರೀಮತಿ ರಾಜೇಶ್ವರಿ, ಶ್ರೀ ಕೃಷ್ಣ ಬೆಳ್ಚಪಾಡ ಮತ್ತು ಆಧಾರ್ ನೋಂದಣಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿ ಸಾರ್ವಜನಿಕರಿಗೆ ಆದಾರ್ ಸಂಬಂಧಿತ ತಿದ್ದುಪಡಿ, ಹೊಸತಾಗಿ ನೋಂದಾಯಿಸುವ, ಹಾಗೂ ಆದಾರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಮೂಲದಾಖಲೆಯೊಂದಿಗೆ ಹಾಜರಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…