ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1 ವಾರದ ಮಟ್ಟಿಗೆ ತೆರೆಯಲಾಯಿತು. ಈ ವೇಳೆ ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಸದಸ್ಯರಾದ ಶ್ರೀಮತಿ ರಾಜೇಶ್ವರಿ, ಶ್ರೀ ಕೃಷ್ಣ ಬೆಳ್ಚಪಾಡ ಮತ್ತು ಆಧಾರ್ ನೋಂದಣಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿ ಸಾರ್ವಜನಿಕರಿಗೆ ಆದಾರ್ ಸಂಬಂಧಿತ ತಿದ್ದುಪಡಿ, ಹೊಸತಾಗಿ ನೋಂದಾಯಿಸುವ, ಹಾಗೂ ಆದಾರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಮೂಲದಾಖಲೆಯೊಂದಿಗೆ ಹಾಜರಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…