ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1 ವಾರದ ಮಟ್ಟಿಗೆ ತೆರೆಯಲಾಯಿತು. ಈ ವೇಳೆ ಸಂಪಾಜೆ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಸದಸ್ಯರಾದ ಶ್ರೀಮತಿ ರಾಜೇಶ್ವರಿ, ಶ್ರೀ ಕೃಷ್ಣ ಬೆಳ್ಚಪಾಡ ಮತ್ತು ಆಧಾರ್ ನೋಂದಣಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿ ಸಾರ್ವಜನಿಕರಿಗೆ ಆದಾರ್ ಸಂಬಂಧಿತ ತಿದ್ದುಪಡಿ, ಹೊಸತಾಗಿ ನೋಂದಾಯಿಸುವ, ಹಾಗೂ ಆದಾರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಮೂಲದಾಖಲೆಯೊಂದಿಗೆ ಹಾಜರಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…